ಡಿ 10 ರಂದು ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ 22 ಬ್ಯಾಂಕುಗಳ ವಿಲೀನ ಹಾಗೂ ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿ ವಿರೋಧಿಸಿ ಬ್ಯಾಂಕ್ ನೌಕರರು ಡಿಸೆಂಬರ್ 10 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಸಕರ್ಾರದ ಈ ನೀತಿಯ ವಿರುದ್ಧ ಬ್ಯಾಂಕ್ ನೌಕರರು ಅಂದು ಸಂಸತ್ ಭವನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ತೀಮರ್ಾನಿಸಿದ್ದಾರೆ. ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಮಂಡಲ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಜಂಟಿಯಾಗಿ ಈ ಮುಷ್ಕರಕ್ಕೆ ಕರೆಕೊಟ್ಟಿವೆ. ಬ್ಯಾಂಕ್ ಗಳನ್ನು ವಿಲೀನಗೊಳಿಸುವ ಸಕರ್ಾರದ ಕ್ರಮ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್ ನೌಕರರ ಸಂಘದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 