ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
Basavaraja left and donated a vehicle to a school for the physically challenged
ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
ಸವದತ್ತಿ 04: ಸೇವಾ ಅಂಧರ ಸಂಸ್ಥೆ ರೇಣುಕಾ ಯಲ್ಲಮ್ಮ ಕಿವುಡ ಹಾಗೂ ಮೂಕ ಮಕ್ಕಳ ವಸತಿ ಶಾಲೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೊಜನೆಯ ಅನುದಾನದಡಿಯಲ್ಲಿ ವಿಕಲಚೇತನರ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಿದರು. ಇವರಿಗೆ ಆಡಳಿತ ಮಂಡಳಿ, ಹಾಗೂ ಮಕ್ಕಳು ಶಿಕ್ಷಕವೃಂದ ಧನ್ಯವಾದಗಳನ್ನು ಅರ್ಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 