ನೂತನ ರಾಜ್ಯಾಧ್ಯಕ್ಷರಾಗಿ ಬಿ. ಮೌಲಾಲಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 14: ಬೆಂಗಳೂರಿನಲ್ಲಿ ನಡೆದ ಕನರ್ಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ದಿ. 11ರಂದು ಜರುಗಿತು.
ಈ ಚುನಾವಣೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸಂಘದ ಸದಸ್ಯರು ಭಾಗವಹಿಸಿ ಮತದಾನ ಮಾಡುವ ಮೂಲಕ ಹೆಚ್ಚು ತುರಿಸಿನಿಂದ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಹೈದ್ರಾಬಾದ ಕನರ್ಾಟಕ ಭಾಗದ ಬಳ್ಳಾರಿಯ ಬಿ. ಮೌಲಾಲಿ ಹಾಗೂ ಅವರ ತಂಡಕ್ಕೆ ಮತವನ್ನು ನೀಡಿ ಆಯ್ಕೆ ಮಾಡಿದ್ದಾರೆ.
ಪ್ರಸ್ತುತ ಚುನಾವಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ ಸಮಾಜದ ಎಲ್ಲಾ ಮತದಾರರಿಗೂ, ಯುವಕರಿಗೂ, ಹಿರಿಯರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಮಾಜದ ಬಂಧುಗಳಿಗೆ ಧನ್ಯವಾದಗಳನ್ನು ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷರಾದ ಬಾಳಪ್ಪ ಬಾರಕೇರ ತಿಳಿಸುವುದರೊಂದಿಗೆ ನೂತನ ರಾಜ್ಯಾಧ್ಯಕ್ಷರಿಗೆ ಜಿಲ್ಲೆಯ ಸಮಸ್ತ ಸಮಾಜದ ಬಂಧುಗಳಿಂದ ಅಭಿನಂದನೆಗಳನ್ನು ಪತ್ರಿಕೆಯ ಮೂಲಕ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 