ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
Beeralingeshwara Fair Festival
ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ
ಸವಣೂರು 05: :ತಾಲೂಕಿನ ಹುರುಳಿಕುಪ್ಪಿ ಗ್ರಾಮದ ಶ್ರಾವಣ ಮಾಸದಲ್ಲಿ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿತು.ವಿವಿಧ ಪೂಜೆ ಹಾಗೂ ಕರಿ ಕಟ್ಟುವುದು ಕಾರ್ಯಕ್ರಮ ನೆರವೇರಿತು ನಂತರ ಶ್ರೀ ಬೀರಲಿಂಗೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಮೆರವಣಿಗೆ ಡೊಳ್ಳಿನ ಮೇಳ ಹಾಗೂ ಬಾಜಾ ಭಜಂತ್ರಿ ಮೇಳದವರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ಹೊರವಲಯದ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ತಲುಪಿತು. ಭಕ್ತಾದಿಗಳು ಬಂಡಾರ ಹಚ್ಚುವ ಮೂಲಕ ದೀಡ ನಮಸ್ಕಾರ ಹಾಕಿ ತಮ್ಮ ಹರಿಕೆಯನ್ನು ತೀರಿಸಿದರು. ಸ್ವಾಮಿಯ ವಿವಿಧ ಪೂಜೆ ಡೊಳ್ಳಿನ ಮೇಳ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಿದವು.ಸುತ್ತಮುತ್ತಲಿನ ಗ್ರಾಮದ ಭಕ್ತರು ಶ್ರೀಬೀರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ಹೊನ್ನಪ್ಪ ಕೊಳ್ಳವರ,ಭರಮಪ್ಪ ಕಲಾದಗಿ, ಅಶೋಕ ಬಿಜ್ಜೂರ, ಫಕೀರಶ ಪೂಜಾರ,ಮಂಜು ಕೊಪ್ಪದ,ಏಕಪ್ಪ ಬಿಜ್ಜೂರ,ಪುಟ್ಟೇಶಶ ಕಳ್ಳಿಮನಿ,ಹನುಮಂತಪ್ಪ ವೈಯ್ಯಾಳಿ,ಉಡಚಪ್ಪ ಮಾನೇಗಾರ,ಗಣೇಶ ಕುಲಕರ್ಣಿ,ಮಂಜುನಾಥ ಪಿಳ್ಳಿ.ಹಾಗೂ ಗ್ರಾಮಸ್ಥರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 