ವಕೀಲರ ಸಂಘದ ಚುನಾವಣೆಗೆ ಬೀರಳ್ಳಿ ನಾಮಪತ್ರ ಸಲ್ಲಿಕೆ
Beeralli files nomination for Bar Association elections
ವಕೀಲರ ಸಂಘದ ಚುನಾವಣೆಗೆ ಬೀರಳ್ಳಿ ನಾಮಪತ್ರ ಸಲ್ಲಿಕೆ
ಗದಗ 09: ಇದೇ ದಿನಾಂಕ 26 ರಂದು ಜರುಗುವ ಗದಗ ಜಿಲ್ಲಾ ವಕೀಲರ ಸಂಘದ 2025-27 ನೇ ಸಾಲಿನ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಯುವ ವಕೀಲರಾದ ಬಸವರಾಜ ಬೀರಳ್ಳಿ ಯವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸಹಾಯಕ ಚುನಾವಣಾ ಅಧಿಕಾರಿಗಳಾದ ಎಮ್ ಎಸ್ ಹಾಳಕೇರಿ ಯವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ನ್ಯಾಯವಾದಿಗಳಾದ ಶ್ರೀಕಾಂತ್ ದೊಡ್ಡಮನಿ, ಬಿ ಎಸ್ ಮಾಡಲಗೇರಿ, ಎನ್ ಎಸ್ ಬಿಚ್ಚಗಟ್ಟಿ, ಎಸ್ ಎಸ್ ಕಾಟ್ರಳ್ಳಿ, ಎಂ ಎಸ್ ಬಡಿಗೇರ್, ವಿ ಜಿ ಮುದಿಯಪ್ಪನವರ್, ಡಿ ಜಿ ಮೆಹರವಾಡೆ, ಅನಿಲ್ ಶಿಂಗತಲಕೇರಿ ಟಿ ಆರ್ ಕೊಂಗಟಿ, ಆರ್ ಸಿ ಶಿಷ್ಟಗಾರ, ಮಜ್ಜಿಗುಡ್ಡ್, ವೈ ಎಚ್ ಅಸುಂಡಿ, ಆರ್ ಬಿ ಎಸ್ ರಾಠೋಡ.ಆರ್ ಬಿ ತಳವಾರ್ ವೈ ಎಫ್ ಕನ್ಯಾಳ ಹಾಗೂ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 