ತೊಗರಿ ಖರೀದಿ ಕೇಂದ್ರ ಪ್ರಾರಂಭ
ಲೋಕದರ್ಶನ ವರದಿ
ತಾಳಿಕೋಟೆ 22:ತಾಲೂಕಿನ ಲಿಂಗದಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಗ್ರಾಮದಲ್ಲಿ ತೋಗರಿ ಖರೀದಿ ಕೇಂದ್ರಕ್ಕೆ ಟಿಎಪಿಸಿಎಂಎಸ್ ಮತ್ತು ಸಂಘದ ನಿದರ್ೇಶಕರಾದ ಸಾಹೇಬಗೌಡ ಮೇಟಿ ಚಾಲನೆ ನೀಡಿ ರೈತರಿಗೆ ಬೆಂಬಲ ಬೆಲೆ ನೀಡುವ ದೃಷ್ಠಿಯಿಂದ ಸಕರ್ಾರವು ತೋಗರಿ ಖರೀದಿ ಕೇಂದ್ರಗಳನ್ನು ಪ್ರಾರಂಬಿಸಿದೆ ಇದರ ಲಾಭವನ್ನು ಪಿಕೆಪಿಎಸ್ಗೆ ಸಂಬಂದ ಪಡುವ ಕ್ಷೇತ್ರದ ರೈರು ಇದರ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರುಗಳು, ಹಾಗೂ ವನಹಳ್ಳಿ, ನಡಹಳ್ಳಿ, ಲಿಂಗದಳ್ಳಿ, ಮಡಿಕೇಶ್ವರ, ಪಡೇಕನೂರ, ಗ್ರಾಮದ ರೈತಾಪಿ ಜನತೆ ಲಿಂಗದಳ್ಳಿ ಪಿಕೆಪಿಎಸ್ ಕಾರ್ಯದಶರ್ಿ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 