ಬಳ್ಳಾರಿ: ಬಿಎಸ್ವೈ ಮತ್ತೆ ಸಿಎಮ್ ಆಗಲು ವಿಶೇಷ ಪೂಜೆ
ಲೋಕದರ್ಶನ ವರದಿ
ಬಳ್ಳಾರಿ 16: ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಕ್ಕೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ಯಡಿಯೂರಪ್ಪ ಅಭಿಮಾನಿಗಳು ನಗರದ ಆರಾಧ್ಯ ದೇವತೆ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಅಖಂಡ ಪೂಜೆ, ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪಾಟೀಲ್, ಡಾ.ಎಸ್.ಜೆ.ವಿ ಮಹಿಪಾಲ್, ಬಿ.ರಾಮಚಂದ್ರಯ್ಯ. ಪಲ್ಲೇದ ದೊಡ್ಡಪ್ಪ, ಆನಂದೆಶ್ವರಿ, ಗೊವರ್ಧನ, ಜನಾರ್ಧನ, ಚಂದ್ರಮೌಳಿ, ರಾಜೇಶ್, ಸುರೇಶ, ಬಸವರಾಜ, ಬಾಬಣ್ಣ ಸೇರಿದಂತೆ ಇನ್ನು ನೂರಾರು ಅಭಿಮಾನಿಗಳು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 