ಬಳ್ಳಾರಿ: ಬಿಎಸ್ವೈ ಮತ್ತೆ ಸಿಎಮ್ ಆಗಲು ವಿಶೇಷ ಪೂಜೆ
ಲೋಕದರ್ಶನ ವರದಿ
ಬಳ್ಳಾರಿ 16: ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಕ್ಕೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ಯಡಿಯೂರಪ್ಪ ಅಭಿಮಾನಿಗಳು ನಗರದ ಆರಾಧ್ಯ ದೇವತೆ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಅಖಂಡ ಪೂಜೆ, ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪಾಟೀಲ್, ಡಾ.ಎಸ್.ಜೆ.ವಿ ಮಹಿಪಾಲ್, ಬಿ.ರಾಮಚಂದ್ರಯ್ಯ. ಪಲ್ಲೇದ ದೊಡ್ಡಪ್ಪ, ಆನಂದೆಶ್ವರಿ, ಗೊವರ್ಧನ, ಜನಾರ್ಧನ, ಚಂದ್ರಮೌಳಿ, ರಾಜೇಶ್, ಸುರೇಶ, ಬಸವರಾಜ, ಬಾಬಣ್ಣ ಸೇರಿದಂತೆ ಇನ್ನು ನೂರಾರು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 