ಬಳ್ಳಾರಿ ಜಿಲ್ಲೆಗೆ ನೀರೀಕ್ಷೆಯ ಬಜೆಟ್ ಸಿಕ್ಕಿಲ್ಲ: ಜನ ಸಾಮಾನ್ಯರು ಬೇಸರ
Bellary district has not received the expected budget: Common people are upset
ಬಳ್ಳಾರಿ ಜಿಲ್ಲೆಗೆ ನೀರೀಕ್ಷೆಯ ಬಜೆಟ್ ಸಿಕ್ಕಿಲ್ಲ: ಜನ ಸಾಮಾನ್ಯರು ಬೇಸರ
ಬಳ್ಳಾರಿ 07: ಬಳ್ಳಾರಿಯಲ್ಲಿ ಅತ್ಯಾಧುನಿಕ ಒಣ ಮೆಣಸಿನಕಾಯಿ ಮಾರುಕಟ್ಟೆ, ಸಿರಿವಾರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮತ್ತು ಅಪಾರಲ್ ಪಾರ್ಕ್ಗಾಗಿ ವಿಶೇಷ ಅನುದಾನ ಘೋಷಣೆಯ ನೀರೀಕ್ಷೆಗಳಿದ್ದವು. ಜಿಲ್ಲೆಯಲ್ಲಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸ್ಥಾಪನೆ, ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರೆಸ್ಟ್ಗೇಟ್ಗಳನ್ನು ಅಳವಡಿಸುವ ವಿಷಯಗಳು ಬಜೆಟ್ನಲ್ಲಿ ಪ್ರಸ್ತಾಪವಾಗಿಲ್ಲ.ಸಂಕಷ್ಟದಲ್ಲಿರುವ ಪತ್ರಕರ್ತರ ಮಾಶಾಸನವನ್ನು ಹೆಚ್ಚಳ ಮಾಡಿ, ಪಡೆದಿರುವ ಪತ್ರಕರ್ತರು ಮತ್ತು ಅವರ ಕುಟಂಬಗಳಿಗಾಗಿ ‘ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ’ ಘೋಷಣೆ ಮಾಡಿರುವುದು ಸ್ವಾಗತಾರ್ಹ. ಬಳ್ಳಾರಿ ಜಿಲ್ಲೆಯ ಕೈಗಾರಿಕೆ, ಕೃಷಿ, ವೈದ್ಯಕೀಯ, ವಿಜ್ಞಾನ, ಶಿಕ್ಷಣ, ಮಾರುಕಟ್ಟೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ವಿವಿಧ ಸಂಘ-ಸಂಸ್ಥೆಗಳು, ಸಾರ್ವಜನಿಕರು ಮತ್ತು ಜನ ಪ್ರತಿನಿಧಿಗಳು ನೀರೀಕ್ಷಿಸಿದ್ದ ಅಭಿವೃದ್ಧಿ ಯೋಜನೆಗಳು ಯಾವುವೂ ಘೋಷಣೆಯಾಗದಿರುವುದು ಎಲ್ಲರಲ್ಲೂ ಬೇಸರ ಮೂಡಿಸಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 