ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
16 ನೇ ಸಂಸ್ಥಾಪನಾ ದಿನಾಚರಣೆ
ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
ಹಾವೇರಿ 27: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 16 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ದೇವೀಹೊಸೂರ ತೋಟಗಾರಿಕಾ ಸಂಶೊಧನಾ ಮತ್ತು ವಿಸ್ತರಣಾ ಕೇಂದ್ರದ ಹಿರಿಯ ಪ್ರಯೋಗಶಾಲಾ ಸಹಾಯಕ ಸಿದ್ದಾರೂಢ ದುಳೆಹೊಳಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದ ಸಿದ್ದಾರೂಢ ದುಳೆಹೊಳಿ ಅವರಿಗೆ ತೋಟಗಾರಿಕಾ ಸಂಶೊಧನಾ ಕೇಂದ್ರದ ಮುಖ್ಯಸ್ಥ ಡಾ. ರತ್ನಾಕರ ಎಮ್. ಶೇಟ್ ಹಾಗೂ ತೋಟಗಾರಿಕಾ ಸಂಶೋಧನಾ ವಿಸ್ತರಣಾ ಕೇಂದ್ರ ಮತ್ತು ದಾನವೀರ ಶ್ರೀ ಸಿರಸಂಗಿ ಲಿಂಗರಾಜ ದೇಸಾಯ ತೋಟಗಾರಿಕಾ ಅಭಿಯಾಂತ್ರಿಕ ಮಹಾವಿದ್ಯಾಲಯ ದೇವಿಹೊಸೂರಿನ ಎಲ್ಲಾ ಸಹ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 