ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ
ಲೋಕದರ್ಶನವರದಿ
ಹಾವೇರಿ 18; ಜಿಲ್ಲೆಯ ತಾಲೂಕು ಕೂಡಲ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಕಾಂತ್ ದೊಡ್ಡಕುರುಬರ ಇವರಿಗೆ ಚಿತ್ರದುರ್ಗದ ಪುಟಾಣಿ ವಿಜ್ಞಾನ ಬಳಗ ರಾಜ್ಯಮಟ್ಟದ ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ ನೀಡಿದೆ .ಹಲವು ವರ್ಷಗಳಿಂದ ವಿಜ್ಞಾನ ಪ್ರತಿಭಾನ್ವೇಷಣ ಪರೀಕ್ಷೆ ಸಂಘಟಿಸಿ ವಿದ್ಯಾಥರ್ಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರತಿಭಾನ್ವೇಷಣ ಪರೀಕ್ಷೆಯಲ್ಲಿ ವಿದ್ಯಾಥರ್ಿಗಳು ಉತ್ತಮ ಸಾಧನೆ ಮಾಡಲು ಮಾರ್ಗದರ್ಶನಕ್ಕಾಗಿ ಈ ಪುರಸ್ಕಾರ ನೀಡಿದೆ ಎಂದು ಪುಟಾಣಿ ವಿಜ್ಞಾನ ಸಂಪಾದಕ ಚಳ್ಳಕೆರೆ ಯರರ್ಿಸ್ವಾಮಿ ತಿಳಿಸಿದ್ದಾರೆ.
ಶಿಕ್ಷಕ ಶ್ರೀಕಾಂತ್ ಅವರು ಈ ಮೊದಲು ಕನಕ ಗೌರವ ಪುರಸ್ಕಾರ, ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 