ಲೋಕಾಪುರಗೆ ಅತ್ಯುತ್ತಮ ಸೇವಾ ಪದಕ
ಲೋಕದರ್ಶನ ವರದಿ
ಹಾವೇರಿ 06: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಎಮ್. ಲೋಕಾಪುರ ಅವರಿಗೆ ಅತ್ಯುತ್ತಮ ಸೇವಾ ಪದಕ ದೊರೆತಿದೆ. ಫೆ.02 ರಂದು ಬೆಂಗಳೂರಿನ ರಾಜ ಭವನದಲ್ಲಿ ಜರುಗಿದ ಕನರ್ಾಟಕ ಮತ್ತು ಗೋವಾ ಎನ್. ಸಿ. ಸಿ. ನಿದರ್ೇಶನಾಲಯ ಆಯೋಜಿಸಿದ್ದ 'ಡೆಪ್ಯುಟಿ ಡೈರೆಕ್ಟರ್ ಜನರಲ್-2019' ರ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಮಾನ್ಯಶ್ರೀ ವಾಜುಭಾಯ್ವಾಲಾ, ಬ್ರಿಗೇಡಿಯರ್ ಡಿ. ಎಮ್. ಪೂವರ್ಿಮಠ ಹಾಗೂ ಎರಡೂ ರಾಜ್ಯಗಳ ಉನ್ನತ ಅಧಿಕಾರಿಗಳು ಎನ್. ಸಿ. ಸಿ. ಸೇವಾವ್ಯಾಪ್ತಿಯನ್ನು ಪರಿಗಣಿಸಿ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು. ಪ್ರಶಸ್ತಿ ವಿಜೇತರಿಗೆ ಕೆ.ಎಲ್.ಇ. ಸಂಸ್ಥೆಯ ಡಾ|| ಪ್ರಭಾಕರ ಬಿ. ಕೋರೆ ಮತ್ತು ಆಡಳಿತ ಮಂಡಳಿ, ಕಾಲೇಜು ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ|| ಎಮ್. ಎಸ್. ಯರಗೊಪ್ಪ, ಪ್ರೊ. ಜೆ. ಆರ್. ಸಿಂಧೆ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್.ಸಿ.ಸಿ. ಕೆಡೆಟ್ಗಳು-ವಿದ್ಯಾಥರ್ಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 