ಶಿಶು ಅಭಿವೃದ್ಧಿ ಯೋಜನೆಯ ಭಾಗ್ಯಲಕ್ಷ್ಮೀ ಬಾಂಡ್ ವಿತಹರಣೆ
ಕೊಪ್ಪಳ 17: ಕೊಪ್ಪಳ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಫಲಾನಿಭವಿಗಳಿ ನಗರದ ಸಕರ್ಾರಿ ನೌಕರರ ಭವನದಲ್ಲಿ ಸೋಮವಾರದಂದು ಭಾಗ್ಯಲಕ್ಷ್ಮಿ ಬಾಂಡ್ ವಿತಹರಿಸಿದರು.
ಕೊಪ್ಪಳ ಜಿಲ್ಲಾಡಳಿತ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ ರವರು ಅಂಗನವಾಡಿ ಫಲಾನುಭವಿಗಳಿಗೆ ಒಟ್ಟು 611 ಭಾಗ್ಯಲಕ್ಷ್ಮೀ ಬಾಂಡ ವಿತಹರಿಸಿ ಮಾತನಾಡಿ, ಮಕ್ಕಳ ವಿದ್ಯಾಬ್ಯಾಸದ ಸಲುವಾಗಿ ಸಕರ್ಾರವು ಮಕ್ಕಳ ಜೀವನೋಪಾಯಕ್ಕೆ ಉಪಯುಕ್ತವಾಗುವ ದೃಷ್ಟಿಯಿಂದ ಇಂತಹ ಬಾಂಡ್ಗಳ ಯೋಜನೆ ಜಾರಿಗೆ ತಂದಿದೆ ಎಂದರು.
ಗಭರ್ಿಣಿ ಬಾಣಂತಿಯರ ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಬಾಲ್ಯವಿವಾಹದ ಕುರಿತು ತಿಳುವಳಿಕೆಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ವಲಯ ಮೇಲ್ವಿಚಾರಕಿಯರು ತಾಯಂದಿರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 