ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
Birpa Dandi selected for Indian Army
ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
ಹಾವೇರಿ 17: ಜಿಲ್ಲೆಯ ಹುರಳಿಕುಪ್ಪಿ ಗ್ರಾಮದ ಯುವಕ ಟಾಕಪ್ಪ ಬೀರ್ಪ ದಂಡಿನ ಅವರು ಭಾರತೀಯ ಸೈನ್ಯಕ್ಕೆ ಆಯ್ಕೆಯಾದ ಪ್ರಯುಕ್ತವಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರ ಬಳಗದವರು ಗೌರವಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಸಾಲಿ,ಕುರಬ ಸಂಘದ ಅಧ್ಯಕರಾದ ರವಿ ಕರಿಗಾರ,ಅಹಿಂದ ಸಂಘದ ಅಧ್ಯಕ್ಷರಾದ ನವೀನ ಬಂಡಿವಡ್ಡರ,ಶಹರ ಘಟಕದ ದೇವಿಂದ್ರ್ಪ ಬೆಟದೂರ,ಮಾಜಿ ತಾಪಂ ಸದಸ್ಯ ಯಲ್ಲಪ್ಪ ನರಗುಂದ,ಮಹೇಶ ದಳವಾಯಿ,ಸಚಿನ ಸಣ್ಣಪೂಜಾರ,ಪುಟೇಶ ಕಳ್ಳಿಮನಿ,ಬಸವಂತಪ್ಪ ಬಂಕಾಪೂರ,ಸುಭಾಸ ಹುಣಿಸಿಹಣ್ಣಿನವರು ಸೇರಿದಂತೆ ಅನೇಕರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 