ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
Blood donation by office bearers of Government Employees Association Bellary district branch
ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
ಬಳ್ಳಾರಿ 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಮಿನೇರಾ ಸ್ಟೀಲ್ಸ್ ಸಹಯೋಗದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಏರಿ್ಡಸಿದ್ದ ‘ಬೃಹತ್ ರಕ್ತದಾನ ಶಿಬಿರ’ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಕ್ತದಾನ ಮಾಡಿದರು. ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಎಂ.ಎ.ಆಸೀಫ್ ಅವರು ಒಳಗೊಂಡು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹ ರಕ್ತದಾನ ಮಾಡಿ ಪ್ರೇರಣೆಯಾದರು. ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ನೌಕರರು ಮತ್ತು ಶಿಬಿರ ಯಶಸ್ವಿಗೆ ಸಹಕರಿಸಿದ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನೆ ಹೇಳಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 