ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
Blood donation by office bearers of Government Employees Association Bellary district branch
ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಪದಾಧಿಕಾರಿಗಳಿಂದ ರಕ್ತದಾನ
ಬಳ್ಳಾರಿ 25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಮಿನೇರಾ ಸ್ಟೀಲ್ಸ್ ಸಹಯೋಗದಲ್ಲಿ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಏರಿ್ಡಸಿದ್ದ ‘ಬೃಹತ್ ರಕ್ತದಾನ ಶಿಬಿರ’ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರು, ಪದಾಧಿಕಾರಿಗಳು ರಕ್ತದಾನ ಮಾಡಿದರು. ಬಳ್ಳಾರಿ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಎಂ.ಎ.ಆಸೀಫ್ ಅವರು ಒಳಗೊಂಡು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹ ರಕ್ತದಾನ ಮಾಡಿ ಪ್ರೇರಣೆಯಾದರು. ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ ನೌಕರರು ಮತ್ತು ಶಿಬಿರ ಯಶಸ್ವಿಗೆ ಸಹಕರಿಸಿದ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳಿಗೆ ಅಭಿನಂದನೆ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 