ಸ್ವರ್ಣ ರಥೋತ್ಸವದ ನಿಮಿತ್ಯ ರಕ್ತದಾನ
ಲೋಕದರ್ಶನ ವರದಿ
ಬೈಲಹೊಂಗಲ 30: ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ, ಶಿವಯೋಗೀಶ್ವರ ಗ್ರಾಮೀಣ ಆಯುವರ್ೇದಿಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಇಂಚಲ, ತಾಲೂಕಾ ಆರೋಗ್ಯಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡಾ.ಶಿವಾನಂದ ಭಾರತಿ ಮಹಾಸ್ವಾಮಿಜಿಯವರ 80 ನೇ ವರ್ಷದ ಹುಟ್ಟುಹಬ್ಬ, 50ನೇ ವರ್ಷದ ಪೀಠಾರೋಹಣ, ಸ್ವರ್ಣ ರಥೋತ್ಸವದ ಅಂಗವಾಗಿ ಬುಧವಾರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರದಲ್ಲಿ 80ಕ್ಕೂ ಹೆಚ್ಚು ಜನರು ಸ್ವಪ್ರೇರಣೆಯಿಂದ ರಕ್ತದಾನವನ್ನು ಮಾಡಿದರು. ಸಂಸ್ಥೆಯ ಚೇರಮನ್ ಡಿ.ಬಿ. ಮಲ್ಲೂರ, ಕಾರ್ಯದಶರ್ಿ ಎಸ್.ಎನ್.ಕೊಳ್ಳಿ, ಪ್ರಾಚಾರ್ಯ ಡಾ. ಜಿ. ವಿನಯ ಮೋಹನ್, ಉಪಪ್ರಾಚಾರ್ಯ ಡಾ. ಜಿ.ಎಸ್. ಹಾದಿಮನಿ, ಡಾ. ಶಿವಕುಮಾರ ಬೂದಿಹಾಳ, ಮಂಜುನಾಥ ಭಟ್, ಡಾ. ಅಕ್ಷಯ ಗಣಾಚಾರಿ ಹಾಗೂ ಬಿಎಎಂಎಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 