ಗಣ್ಯರಿಂದ ಪುಸ್ತಕ ಬಿಡುಗಡೆ
Book launch by dignitaries
ಗಣ್ಯರಿಂದ ಪುಸ್ತಕ ಬಿಡುಗಡೆ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ವಿಶ್ವನಾಥ ಬಂಡಿವಡ್ಡರ ಬರೆದ "ಬೆತ್ತ". ನಾಗಪ್ಪ ಬೆಂತೂರ ಬರೆದ ಹೊಂಗಿರಣ ಹೂವುಗಳು. ದೇವರಾಜ ಸುಣಗಾರ ಬರೆದ ಪ್ರಭುವಾಗು ಪ್ರಜಾಪ್ರಭುತ್ವದಲ್ಲಿ. ಸೋಮು ಕುದರಿಹಾಳ ಬರೆದ ಯಾರು ಹೆಚ್ಚು.ಶಿವಾನಂದ ಮ್ಯಾಗೇರಿ ಬರೆದ ಶಿಗ್ಗಾವಿ ಊರು ಸಾಹಿತ್ಯ ನೂರು. ಎಸ್ ಬಿ ಮಾಳಗೊಂಡ ಬರೆದ ಬಾಡ್ಯನ ಭಾವಗೀತೆಗಳು. ಪುಸ್ತಕಗಳನ್ನು ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 