ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶ
ಹಾವೇರಿ 23: ಮೋದಿ ವಿಜಯ ಸಂಕಲ್ಪ ಯಾತ್ರೆ ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಮತ್ತು ರಾಷ್ಟ್ರೀಯ ಪ್ರಧಾನಕಾರ್ಯದಶರ್ಿಗಳು ಮತ್ತು ಕನರ್ಾಟಕ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಮುರಳಿಧರರಾವ ಹಾಗೂ ರಾಜ್ಯ ಮತ್ತು ಜಿಲ್ಲಾ ನಾಯಕರು ಆಗಿಮಿಸುವರು.
ನಗರದ ಕೆ.ಇ.ಬಿ ಎದುರಿನ ಕರಿಯಪ್ಪ ಸಂಗೂರ ರವರ ಪುತ್ಥಳಿಗೆ ಮಾಲಾರ್ಪಣೆಮಾಡಿ ಕರಿಯಪ್ಪ ಸಂಗೂರ ವೃತ್ತದಿಂದ ಹೊಸಮನಿ ಸಿದ್ದಪ್ಪ ಸರ್ಕಲಗೆ ಬಂದು ಹೊಸಮನಿ ಸಿದ್ದಪ್ಪ ಪುತ್ಥಳಿಗೆ ಮಾಲಾರ್ಪಣೆಮಾಡಿ ಪಿ.ಬಿ. ರೋಡ ಮೂಲಕ ಮೋರ ಎದುರಿನ ಮುನ್ಸಿಪಲ್ ಹೂಸ್ಕೂಲ್ ರೋಡ ಮೂಲಕ ಮುನ್ಸಿಪಲ್ ಹೂಸ್ಕೂಲ್ ಮೈದಾನಕ್ಕೆ ತೆರಳಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಕಾರ್ಯಕರ್ತರು ಆಗಮಿಸುವಂತೆ ಬಿಜೆಪಿ ಮುಖಂಡ ಸಿದ್ದರಾಜ ಕಲಕೋಟಿ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 