ಬ್ರಾಹ್ಮಣ ಮಹಾಸಭಾ ಚುನಾವಣೆ: ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ದತ್ತಾತ್ರೇಯ ನಾಡಿಗೇರ ಗೆಲುವು
Brahmin Mahasabha elections: Dattatreya Nadigera wins from the district representative seat
ಬ್ರಾಹ್ಮಣ ಮಹಾಸಭಾ ಚುನಾವಣೆ: ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ದತ್ತಾತ್ರೇಯ ನಾಡಿಗೇರ ಗೆಲುವು
ರಾಣೇಬೆನ್ನೂರು 15: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 2024-25 ಸಾಲಿನ ಚುನಾವಣೆಯು, ರವಿವಾರ ನಡೆಯಿತು. ರಾಜ್ಯ ಸಮಿತಿಯ ಕಾರ್ಯಕಾರಿ ಮಂಡಳಿಗೆ ಹಾವೇರಿ ಜಿಲ್ಲಾ ಪ್ರತಿನಿಧಿ ಸ್ಥಾನದಿಂದ ಸ್ಪರ್ಧಿಸಿದ್ದ ದತ್ತಾತ್ರೇಯ ನಾಡಿಗೇರ ಹಾಗೂ ಡಾ: ಸಂಜಯ್ ಎಂ. ನಾಯ್ಕ ಅವರಲ್ಲಿ,629 ಮತಗಳು ಪಡೆದು ದತ್ತಾತ್ರೆಯ ಗೆಲುವು ಸಾಧಿಸಿದರು. 345 ಮತಗಳನ್ನು ಪಡೆದ, ಡಾ,ಸಂಜಯ್ ಪರಾಭವಗೊಂಡರು. ಒಟ್ಟು 25 ಮತಗಳು ತಿರಸ್ಕೃತಗೊಂಡಿವೆ ಎಂದು ಉಪ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಇಂದು ನಡೆದ ಚುನಾವಣೆಯು ಐದು ವರ್ಷಗಳ(2030) ಅವಧಿಯದ್ದಾಗಿದೆ. ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ, ಮಾಲ್ಹಸಾ ಮಾರ್ತಾಂಡಭೈರವ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ್ದ, ನಾಡಿಗೇರ ಅವರ ಅಭಿಮಾನಿಗಳು, ಸಮಾಜದ ಮುಖಂಡರು, ಯುವಕರು ಪರಸ್ಪರ ಗುಲಾಲು ಎರಚಿ, ಹೊಮಾಲೆ ಸಮರ್ಿಸಿ, ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 