ಯುವಶಕ್ತಿಗೆ ಪ್ರೇರಣಾದಾಯಕ ಬಜೆಟ್: ಬಿಜೆಪಿ ಮುಖಂಡ ನಾಗೇಶ ಹೆಗಡ್ಯಾಳ
Budget is an inspiration for youth: BJP leader Nagesh Hegdyal
ಇಂಡಿ 31: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರಕಾರದ ಮೂರನೇ ಬಜೆಟ್ ಮಂಡನೆಯಾಗಿದ್ದು, ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ 9ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಯುವಶಕ್ತಿಗೆ ಪ್ರೇರಣಾದಾಯಕವಾಗಿದೆ. ಅಷ್ಟೇ ಅಲ್ಲದೆ ರೈತರ, ಬಡವರ ಹಾಗೂ ಮಧ್ಯಮ ವರ್ಗದ ಪಾಲಿನ ಆಶಾಕಿರಣವಾಗಿದೆ. ಜನಸಾಮಾನ್ಯರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.ಭಾರತದ ವಿಕಾಸಕ್ಕೆ ಹಾಗೂ ಸರ್ವ ರಂಗಗಳ ಅಭಿವೃದ್ಧಿಗೆ ಈ ಬಜೆಟ್ ಸಹಕಾರಿಯಾಗಲಿದೆ ಎಂದು ಇಂಡಿ ತಾಲೂಕಿನ ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 