ಬಜೆಟ್ ನಲ್ಲಿಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ಚಿಪ್ಪು : ಪ್ರತೀಕ
Budget provides protection for SC, ST, OBC communities: Pratik
ಬಜೆಟ್ ನಲ್ಲಿಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ಚಿಪ್ಪು : ಪ್ರತೀಕ
ಶಿಗ್ಗಾವಿ 8: ಕರ್ನಾಟಕ ಬಜೆಟ್ ಒಂದು ವರ್ಗಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಎಸ್ಸಿ,ಎಸ್ಟಿ,ಒಬಿಸಿ ಸಮುದಾಯಗಳಿಗೆ ಚಿಪ್ಪು ನೀಡಿದ್ದಾರೆ ಎಂದು ಹಾವೇರಿ ಜಿಲ್ಲೆ ಯುವ ಮೋರ್ಚಾ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತೀಕ ಕೊಳೇಕರ ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 