ಬಸ್ ಬಂದ್: ಪ್ರಯಾಣಿಕರ ಪರದಾಟ
Bus bandh: Passengers stranded
ಬಸ್ ಬಂದ್: ಪ್ರಯಾಣಿಕರ ಪರದಾಟ
ಜಮಖಂಡಿ 05: ನಗರದ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದ ಸಂಪೂರ್ಣವಾಗಿ ಬಸ್ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರ ಪರದಾಡುವಂತ ಪರಿಸ್ಥಿತಿ ಉದ್ಭವಿಸಿದೆ.
ನಸುಕಿನ ಜಾವದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ಮಹಿಳೆಯರು ಬೇರೆ ಕಡೆಗಳಲ್ಲಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲು ಹೋಗಬೇಕಾದ ಮಹಿಳೆಯರು ಹಾಗೂ ಬೇರೆ ಊರುಗಳಿಗೆ ಪ್ರಯಾಣ ಮಾಡುವ ಪ್ರಯಾಣಿಕರು ಬಸ್ ಬಂದ್ ಹಿನ್ನೆಲೆಯಲ್ಲಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಶಾಲಾ, ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಹ ಬಸ್ ನಿಲ್ದಾಣದಲ್ಲಿ ಸಂಪೂರ್ಣವಾಗಿ ಬಸ್ ಸ್ಥಗಿತಗೊಂಡ ಕಾರಣ ವಿದ್ಯಾರ್ಥಿ, ವಿದ್ಯಾರ್ಥಿಯರು ಸಹ ಯಾವುದೇ ಬಸಗಳು ಬಸ್ ನಿಲ್ದಾಣದಿಂದ ಹೊರಗೆ ಹೋಗದ ಕಾರಣ ಪರಾದಾಡುವ ಪರಿಸ್ಥಿತಿ ಉದ್ಭವಿಸಿದೆ. ಬಸ್ ನಿಲ್ದಾಣದಲ್ಲಿ ಬೀಗಿ ಪೋಲಿಸ್ ಬೀಗಿ ಬಂದುಬಸ್ತ್ ನಿಯೋಜಿಸಲಾಗಿದೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 