ಬಸ್ ದರ ಹೆಚ್ಚಳ ಪ್ರಸ್ತಾಪ ಖಂಡನೆ
Bus fare hike proposal condemned
ಬಸ್ ದರ ಹೆಚ್ಚಳ ಪ್ರಸ್ತಾಪ ಖಂಡನೆ
ಇಂಡಿ 03: ಹೆಣ್ಣುಮಕ್ಕಳಿಗೆ ಕೊಟ್ಟು, ಗಂಡು ಮಕ್ಕಳ ಜೇಬಿನಿಂದ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರ ಎಂದು ತಾಂಬಾ ಗ್ರಾಮದ ಬಿಜೆಪಿ ಮುಖಂಡರಾದ ಶಿವರಾಜ್ ಕೆಂಗನಾಳ ಲೇವಡಿ ಮಾಡಿದರು.ರಾಜ್ಯದಲ್ಲಿ 5 ಪಂಚ ಗ್ಯಾರೆಂಟಿಗಳಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಕೆ ಎಸ್ ಆರ್ ಟಿ ಸಿ ನಿಗಮಗಳು ಮುಳುಗುವ ಹಂತಕ್ಕೆ ಬಂದಿದೆ ಎಂಬ ನೆಪ ಹೇಳಿ ನಮ್ಮ ರಾಜ್ಯದ ಹೆಣ್ಣು ಮಕ್ಕಳಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಿ, ಅದನ್ನು ಗಂಡು ಮಕ್ಕಳ ಜೇಬಿನಿಂದ ಕಿತ್ತುಕೊಳ್ಳುವ ಹುನ್ನಾರದಿಂದ ರಾಜ್ಯದಲ್ಲಿ ಜನವರಿ 5 ರಿಂದ ಸಾರಿಗೆ ಬಸ್ ಚಾರ್ಜ್ ಶೇಕಡ 15ರಷ್ಟು ಹೆಚ್ಚಿಗೆ ಮಾಡಿ,ಏಳನೇ ಗ್ಯಾರೆಂಟಿ ಗಂಡು ಮಕ್ಕಳ ತಲೆಗೆ ಕಟ್ಟುತ್ತಿದೆ. ಮತ್ತೆ ಯಾಕೇ ಪ್ರೀ ಬಸ್ ಶಕ್ತಿ ಯೋಜನೆ ಅಂತಾ ಎಂದು ಖಾರವಾಗಿ ಪ್ರಶ್ನೆ ಮಾಡಿ, ಪತ್ರಿಕಾ ಹೇಳಿಕೆಗೆ ಮಾತನಾಡಿದ ಕರವೇ ಅಧ್ಯಕ್ಷರು ಹಾಗೂ ಜಿಲ್ಲಾ ಉಪಾಧ್ಯಕ್ಷರು ಬಿಜೆಪಿ ರೈತ ಮೋರ್ಚಾ ವಿಜಯಪುರ ಶಿವರಾಜ್ ಕೆಂಗನಾಳ ಆಕ್ರೋಶ ವ್ಯಕ್ತಪಡಿಸಿದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 