ತಾಲೂಕಾ ಸ್ವಿಪ್ ಸಮಿತಿಯಿಂದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಿ: ತೊರವಿ
ರಾಯಬಾಗ 16: ದೇಶದ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬರು ಕಡ್ಡಾಯ ಹಾಗೂ ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕೆಂದು ರಾಯಬಾಗ ಸಹಾಯಕ ಚುನಾವಣಾಧಿಕಾರಿ ಎನ್.ಕೆ.ತೊರವಿ ಕರೆ ನೀಡಿದರು.
ಶನಿವಾರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕಾ ಸ್ವಿಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆ ಆಯೋಗ 100ರಷ್ಟು ಮತದಾನವಾಗಬೇಕೆಂದು ಸಂಕಲ್ಪ ಮಾಡಿದ್ದು, 18 ವರ್ಷ ತುಂಬಿದ ಯುವ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕೆಂದರು.
ಜಾಥಾದಲ್ಲಿ ಮುಖ್ಯವೈದ್ಯಾಧಿಕಾರಿ ಡಾ.ಆರ್.ಎಚ್.ರಂಗನ್ನವರ, ಆರೋಗ್ಯ ಶಿಕ್ಷಣಾಧಿಕಾರಿ ಶಂಕರಗೌಡ ಪಾಟೀಲ, ಆರ್.ಎಫ್.ಹಂದಿಗುಂದ, ಆರ್.ಕೆ.ನಿಂಗನೂರೆ, ಎಸ್.ಕೆ.ಚೌಗಲಾ, ಉಮೇಶ ಪೋಳ, ಎಮ್.ಬಿ.ಮಾಳಿ, ಆರ್.ಬಿ.ಮನವಡ್ಡರ, ಕಾವೇರಿ ತಳವಾರ ಹಾಗೂ ಆಶಾ ಕಾರ್ಯಕತರ್ೆಯರು ಮತ್ತು ಶಾಲಾ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು.
ಮತದಾನ ಜಾಗೃತಿ ಜಾಥಾ ಪಟ್ಟಣದ ವಿವಿಧ ಗಲ್ಲಿಗಳಲ್ಲಿ ಸಂಚರಿಸಿ ಮತದಾನದ ಮಹತ್ವವನ್ನು ಸಾರಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 