ಸಿ.ಕೆ ಜಾಫರ್ ಷರೀಫ್,ಅಂಬರೀಶ್, ಅನಂತಕುಮಾರ್ ನಿಧನಕ್ಕೆ ಸಂತಾಪ
ಸಿರುಗುಪ್ಪ25 :- ಕಾಂಗ್ರೆಸ್ ಹಿರಿಯ ಮುಖಂಡರು ಮುತ್ಸದ್ದಿ ರಾಜಕಾರಣಿ ಸ್ನೇಹ ಜೀವಿ ಭಾರತ ಸರಕಾರ ಮಾಜಿ ರೈಲ್ವೆ ಮಂತ್ರಿಗಳಾದ ಸಿ ಕೆ ಜಾಫರ್ ಷರೀಫ್ ನಾಡಿನ ಖ್ಯಾತ ಚಲನಚಿತ್ರ ನಟ ಭಾರತ ಸರಕಾರದ ಮಾಜಿ ವಾತರ್ಾ ಮತ್ತು ಪ್ರಸಾರ ಮಂತ್ರಿಗಳಾದ ಅಂಬರೀಶ್ ಅಂಬರೀಶ್ ಭಾರತ ಸರಕಾರದ ರಸಗೊಬ್ಬರ ಮಂತ್ರಿ ಬಿಜೆಪಿ ಮುಖಂಡ ಅನಂತಕುಮಾರ್ ಅವರಿಗೆ ನಿಧನಕ್ಕೆ ಕನರ್ಾಟಕ ವಕ್ಫ್ ಮಂಡಳಿ ಬಳ್ಳಾರಿ ಜಿಲ್ಲಾ ಮಾಜಿ ಸದಸ್ಯರು ಜನಾಭಿಪ್ರಾಯ ಮುಖಂಡರಾದ ಅಬ್ದುಲ್ ನಬಿ, ಹಂಡಿ ಹುಸೇನ್ ಬಾಷಾ ಸಾಬ್, ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 