ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
CPI protest against Central Govt
ಕೇಂದ್ರ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ
ಹೂವಿನಹಡಗಲಿ 10: ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ತಾಲೂಕು ಮಂಡಳಿ ನೇತೃತ್ವದಲ್ಲಿ ಅದಾನಿ ಮೇಲಿನ ಲಂಚ ಪ್ರಕರಣದ ಕುರಿತು ಜೆಪಿಸಿ ಮೂಲಕ ತನಿಖೆ ನಡೆಸಲು ಒತ್ತಾಯಿಸಿ,ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಆಗ್ರಹಿಸಿ, ಕೋಮು ಭಾವನೆ ಕೆರಳಿಸಿ ಹಿಂಸಾಚಾರಕ್ಕೆ ಪ್ರಚೋದಿಸುತ್ತಿರುವುದನ್ನು ತಡೆಗಟ್ಟಲು, ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಜನ ವಿರೋಧಿ ಖಂಡಿಸಿ ಪಟ್ಟಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಇದೇ ವೇಳೆ ಡಿ.ಮುಕುಂದ ಗೌಡ. ಯೋಗಿಶ್.ಸೋಮಣ್ಣ.ಕೊಟ್ರೇಶ್.ಮಹಮದ್.ಭರತ್.ವೇಂಕಟೇಶ್.ನಾಗರಾಜ್.ಇತರರು ಇದ್ದರು ಮನವಿಯನ್ನು ತಹಶೀಲ್ದಾರ್ ಸಂತೋಷ್ ರವರಿಗೆ ಮನವಿ ಸಲ್ಲಿಸಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 