ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ
ಬೆಳಗಾವಿ 26: ನಗರದ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮಂಗಳವಾರ ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ ನಡೆಯಿತು. ಮಹಾವಿದ್ಯಾಲಯದ ವಿದ್ಯಾಥರ್ಿ ವಿಭಾಗ, ಎಂಜಿನಿಯರಿಂಗ್ನಲ್ಲಿ ಮಹಿಳೆಯರು, ಯುಎಸ್ಎ ನ ಐಇಇಇ ಸಂಯುಕ್ತಾಶ್ರಯದಲ್ಲಿ ನಡೆದ ಕಾಯರ್ಾಗಾರದ ಮುಖ್ಯ ಅತಿಥಿಯಾಗಿದ್ದ ಡಾ. ರೇಣು ಪಟ್ಟಣಶೆಟ್ಟಿ ಮಾತನಾಡಿ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಕಾರಣಗಳು, ಪರಿಹಾರೋಪಾಯಗಳು, ಮುಂಜಾಗೃತಿ, ಪತ್ತೆ ಹಚ್ಚುವಿಕೆ ಕುರಿತು ವಿವರಣೆ ನೀಡಿದರು. ಡಾ. ಕೃಪಾ ಆರ್. ರಾಸನೆ, ಸಂಯೋಜಕಿ ಪ್ರೊ. ಸುಸ್ಮಾ ಯು. ಕಾಮತ್, ಪ್ರೊ. ಜುಹಿ ಸುಬೇದಾರ, ತನುಜಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 