ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ
ಬೆಳಗಾವಿ 26: ನಗರದ ಜೈನ್ ಕಾಲೇಜ್ ಆಫ್ ಎಂಜಿನಿಯರಿಂಗ್ನಲ್ಲಿ ಮಂಗಳವಾರ ಕ್ಯಾನ್ಸರ್ ಜಾಗೃತಿ ಕಾಯರ್ಾಗಾರ ನಡೆಯಿತು. ಮಹಾವಿದ್ಯಾಲಯದ ವಿದ್ಯಾಥರ್ಿ ವಿಭಾಗ, ಎಂಜಿನಿಯರಿಂಗ್ನಲ್ಲಿ ಮಹಿಳೆಯರು, ಯುಎಸ್ಎ ನ ಐಇಇಇ ಸಂಯುಕ್ತಾಶ್ರಯದಲ್ಲಿ ನಡೆದ ಕಾಯರ್ಾಗಾರದ ಮುಖ್ಯ ಅತಿಥಿಯಾಗಿದ್ದ ಡಾ. ರೇಣು ಪಟ್ಟಣಶೆಟ್ಟಿ ಮಾತನಾಡಿ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಕಾರಣಗಳು, ಪರಿಹಾರೋಪಾಯಗಳು, ಮುಂಜಾಗೃತಿ, ಪತ್ತೆ ಹಚ್ಚುವಿಕೆ ಕುರಿತು ವಿವರಣೆ ನೀಡಿದರು. ಡಾ. ಕೃಪಾ ಆರ್. ರಾಸನೆ, ಸಂಯೋಜಕಿ ಪ್ರೊ. ಸುಸ್ಮಾ ಯು. ಕಾಮತ್, ಪ್ರೊ. ಜುಹಿ ಸುಬೇದಾರ, ತನುಜಾ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 