ಕರವಸೂಲಿ ದಿನಾಚರಣೆಗೆ ಚಾಲನೆ
Caravansuri Day celebrations kick off
ಯಮಕನಮರಡಿ 30: ಸಮೀಪದ ಹತ್ತರಗಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಸರ್ಕಾರದ ಆದೇಶದ ಮೇರೆಗೆ ಹಾಗೂ ಪಂಚಾಯತಿ ಅಭಿವೃದ್ದಿ ಅಧಿಕಾರಿ ಆನಂದ ಹೋಳೆನ್ನವರ ಮಾರ್ಗದರ್ಶನದಲ್ಲಿ ದಿ 30 ರಂದು ಕರವಸೂಲಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಸ್ಥಳೀಯ ಹರಿಮಂದಿರದ ಪೂಜ್ಯರಾದ ಡಾ. ಆನಂದ ಮಹಾರಾಜ ಗೋಸಾವಿರವರು ಶ್ರೀ ಮಠದಿಂದ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಿದ್ದಪ್ಪಾ ಪೂಜೇರಿ ಕಾರ್ಯದರ್ಶಿ, ವಿಜಯ ಶಿ ರವಳೋಜಿ ಕ್ಲಾರ್ಕ, ಪರಶುರಾಮ ತಳವಾರ ಬಿಲ್ಲ ಕಲೇಕ್ಟರ, ಕಾಡಯ್ಯಾ ಪೂಜೇರಿ ಬಿಲ್ಲ ಕಲೆಕ್ಟರ್, ನಾಗರಾಜ ಕೆಂಚಗಾರಟ್ಟಿ ಡಿ,ಇ,ಓ. ಶಿವಕುಮಾರ ಕರಜಗಿ ಅಟೆಂಡರ್ ಹಾಗೂ ಅಧ್ಯಕ್ಷರರು ಸಮೀರ ಬೇಪಾರಿ ಉಪಸ್ಥಿತರಿದ್ದು ಶ್ರೀಗಳಿಗೆ ಸನ್ಮಾನಿಸಿ ಕರ ವಸೂಲಿ ಪ್ರಾರಂಭ ಮಾಡಲಾಯಿತು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 