ಸಾರಿಗೆ ಘಟಕದಲ್ಲಿ ಚಾಲಕರ ದಿನ ಆಚರಣೆ
Celebrating Driver's Day in Transport Unit
ಸಾರಿಗೆ ಘಟಕದಲ್ಲಿ ಚಾಲಕರ ದಿನ ಆಚರಣೆ
ತಾಳಿಕೋಟೆ, 24: ಪಟ್ಟಣದ ಸಾರಿಗೆ ಘಟಕದಲ್ಲಿ ಚಾಲಕರ ದಿನಾಚರಣೆ ಪ್ರಯುಕ್ತ ಚಾಲಕರ ದಿನವನ್ನು ಶುಕ್ರವಾರ ಆಚರಣೆ ಮಾಡಲಾಯಿತು. ದಿನಾಚರಣೆ ನಿಮಿತ್ಯ ಬಸ್ ಗಳನ್ನು ಸಿಂಗರಿಸಲಾಗಿತ್ತು. ಹಾಜರಿದ್ದ ಪ್ರತಿ ಚಾಲಕರಿಗೂ ಗುಲಾಬಿ ಹೂ ನೀಡಿ ಆರತಿ ಎತ್ತಿ, ಪುಷ್ಪವೃಷ್ಟಿ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಘಟಕ ವ್ಯವಸ್ಥಾಪಕ ಎ.ಬಿ.ಭೋವಿ ಮಾತನಾಡಿ ಈ ನಮ್ಮ ಸಂಸ್ಥೆಯಲ್ಲಿ ಹಗಲಿರುಳೆನ್ನದೆ ದುಡಿಯುವ ಚಾಲಕರ ಸೇವೆ ಅನನ್ಯವಾದುದು ಚಾಲಕರನ್ನು ಗೌರವಿಸಿ ಸನ್ಮಾನಿಸುವುದು ನಮಗೆ ಹೆಮ್ಮೆಯೆನಿಸುತ್ತದೆ ಎಂದರು.
ಈ ಸಂದರ್ಭದಲ್ಲಿ, ಸಂಚಾರಿ ನೀರೀಕ್ಷಕರುಗಳಾದ ಲಿಂಗನಗೌಡ ಬಿರಾದಾರ, ಸುಭಾಸಚಂದ್ರ ಆಲ್ಯಾಳ, ಪಾರುಪತ್ಯೆಗಾರ ತಾರಾಸಿಂಗ ರಾಠೋಡ, ಲೆಕ್ಕಪತ್ರ ಮೇಲ್ವೀಚಾರಕ ಡಿ.ಎಂ.ನಧಾಪ, ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಆಡಳಿತ ಸಿಬ್ಬಂದಿ ಹಾಜರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 