ಸಂಭ್ರಮದ ರಾಮನವಮಿ ಆಚರಣೆ
ಲೋಕದರ್ಶನ ವರದಿ
ಹಾವೇರಿ13: ತಾಲೂಕಿನ ನೆಗಳೂರ ಗ್ರಾಮದಲ್ಲಿ ಮರ್ಯದಾ ಪುರೋಷತ್ತಮ ಶ್ರೀರಾಮಚಂದ್ರನವಮಿಯನ್ನು ಸಡಗರದಿಂದ ಆಚರಿಸಲಾಯಿತು.
ಆಂಜನೇಯ ದೇವಸ್ಥಾನದಿಂದ ಪ್ರಾರಂಭಗೊಂಡ ಶ್ರೀರಾಮಚಂದ್ರನ ಭಾವಚಿತ್ರದ ಮೇರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆಂಜನೇಯ ದೇವಸ್ಥಾನಕ್ಕೆ ತಲುಪಿ ಸಂಪನ್ನಗೊಂಡಿತ್ತು.
ಮೆರವಣಿಗೆಯುದ್ದಕ್ಕೂ ಬಾಲ ವೃದ್ದರಾದಿಯಾಗಿ ಜೈಶ್ರೀರಾಮ ಜಯಘೋಷದೊಂದಿಗೆ ಶ್ರೀರಾಮನ ಹಾಡುಗಳಿಗೆ ಕುಣಿದು ಸಂಭ್ರಮಿಸಿದರು. ಮೇರವಣಿಗೆಯಲ್ಲಿ ರವಿ ಹೊಸಳ್ಳಿ ಲಿಂಗರಾಜ ಕಟ್ಟೆಣ್ಣನವರ ಚೇತನ ಶಶಿಮಠ ಶರಣು ಅಂಗಡಿ ಸಚಿನ್ ವಿಭೂತಿ ವಿನಾಯಕ ಕಟ್ಟೆಣ್ಣನವರ ಇತರರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 