ಸಂಭ್ರಮದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿ
ಲೋಕದರ್ಶನ ವರದಿ
ರಾಯಬಾಗ 11: ಪಟ್ಟಣದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರ ಹತ್ತಿರ ತಾಲೂಕು ಆಡಳಿತದಿಂದ ಸಂಗೋಳ್ಳಿ ರಾಯಣ್ಣ ವೀರ ಜ್ಯೋತಿಯನ್ನು ಸಂಭ್ರಮದಿಂದ ಸ್ವಾಗತಿಸಿಕೊಳ್ಳಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ ವೀರಜ್ಯೋತಿಗೆ ಪೂಜೆ ನೆರವೇರಿಸಿದರು.
ನಂತರ ವೀರಜ್ಯೋತಿಯನ್ನು ಪ್ರವಾಸಿ ಮಂದಿರದಿಂದ ಪಟ್ಟಣದ ಹಳೆ ಪೊಲೀಸ್ ಠಾಣೆವರೆಗೆ ಶಾಲಾ ಮಕ್ಕಳೊಂದಿಗೆ ವೀರಜ್ಯೋತಿಯ ಮೆರವಣಿಗೆ ನಡೆಯಿಸಿ, ಬೀಳ್ಕೊಡಲಾಯಿತು. ತಾ.ಪಂ.ಅಧ್ಯಕ್ಷೆ ಸುಜಾತಾ ಪಾಟೀಲ, ತಾ.ಪಂ.ಇಒ ಡಿ.ಎಮ್.ಜಕ್ಕಪ್ಪಗೋಳ, ಉಪತಹಶೀಲ್ದಾರ ಬಸಪ್ಪ ಪೂಜಾರಿ, ಸದಾನಂದ ಹಳಿಂಗಳಿ, ಬಸವರಾಜ ಡೊಣವಾಡೆ, ಅನೀಲ ಶೆಟ್ಟಿ, ಗೋಮ್ಮಟೇಶ ಪಾಟೀಲ, ಉಮೇಶ ಪೋಳ, ಎಸ್.ಎಮ್.ಹೆಬ್ಬಾಳೆ, ಸಂದೀಪ ಚೌಗಲಾ ಸೇರಿದಂತೆ ಅನೇಕರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 