ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
Celebration program for those who do not know their date of birth
ಜನ್ಮ ದಿನಾಂಕ ಅರಿಯದವರ ಆಚರಣೆಯ ಕಾರ್ಯಕ್ರಮ
ಮುಂಡಗೋಡ 03 : ಅದಿಜಾಂಭವ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಜನ್ಮ ದಿನಾಂಕ ಅರಿಯದವರ ದಿನಾಚರಣೆ ಆಚರಿಸಲಾಯಿತು. ಟಿಬೇಟಿನ್ ಬೌದ್ಧ ಮಠದ ಪರಮ ಪೂಜ್ಯ ಜಂಪಾ ಲಮಾ ರವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು. ಈ ವೇಳೆಯಲ್ಲಿ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಪಕ್ಕೀರ್ಪ ಮುಂಡಗೋಡ. ಜಿಲ್ಲಾ ಸಂಘಟನಾ ಸಂಚಾಲಕರಾದ ಹನಮಂತ ಕಟ್ಟಿಮನಿ, ಹುಲಗಪ್ಪ ಭೋವಿವಡ್ಡರ, ಲಕ್ಷಮಣ್ಣ ವೈ. ಭೋವಿವಡ್ಡರ. ಸಂಗೀತಾ ಗೌತಮ ವಾಗಮೋರೆ. ಎನ್. ಎಚ್. ಮಂಜುನಾಥ. ನಿಂಗಪ್ಪ ಹುನಗುಂದ ಹಾಗೂ ಉಪಸ್ಥಿತರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 