ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
Chandrapavar was elected unopposed as the new president of Gram Panchayat
ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪವರು ಅವಿರೋಧವಾಗಿ ಆಯ್ಕೆ
ರಾಣಿಬೆನ್ನೂರ 12: ತಾಲೂಕಿನ ಜೋಯಿಸರ ಹರಳಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಚಂದ್ರ್ಪ ರಾಮಪ್ಪ ಹಾಲಿವಾಣದ ಅವರು ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ ತಾ.ಪಂ ಇಓ ಪರಮೇಶ ಘೋಷಿಸಿದರು.
ವಿಜಯಲಕ್ಷ್ಮಿ ಸಾರದ ಅವರ ರಾಜಿನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಚಂದ್ರ್ಪ ರಾಮಪ್ಪ ಹಾಲಿವಾಣದ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೂಧವಾಗಿ ಆಯ್ಕೆಯಾದರು.
ಗ್ರಾ.ಪಂ ಮಾಜಿ ಅಧ್ಯಕ್ಷೆ ಲಲಿತವ್ವ ಬಡಿಗೇರ, ವರ್ತಕ ಸಂಘದ ಅಧ್ಯಕ್ಷ ಜಿ.ಜಿ.ಹೊಟ್ಟಿಗೌಡ್ರ, ಜಿ.ಬಿ.ಮಾಸಣಗಿ, ವಿಠ್ಠಲಾಚಾರ ಬಡಿಗೇರ, ಕುಮಾರ್ ಶಂಕ್ರಿಕೊಪ್ಪದ, ಮುರಡಪ್ಪ ಚೌಡಪ್ಪಳವರ, ಬೀರ್ಪ ಕೊಳ್ಳೇರ, ಬಸಪ್ಪ ಬೆನ್ನೂರ, ಬಸವರಾಜ ಚಕ್ರಸಾಲಿ, ಶಿವಕುಮಾರ ಮುದ್ದಪ್ಪಳವರ ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 