ಛತ್ರಪತಿ ಶಿವಾಜಿ ಮಹಾರಾಜ ಜಯಂತಿ: ಮಾಲಾರೆ್ಣ
Chhatrapati Shivaji Maharaja Jayanti: Malaren
ಛತ್ರಪತಿ ಶಿವಾಜಿ ಮಹಾರಾಜ ಜಯಂತಿ: ಮಾಲಾರೆ್ಣ
ಧಾರವಾಡ 19: ದಿ. 19ಬುಧವಾರ ರಂದು ಛತ್ರಪತಿ ಶಿವಾಜಿ ಮಹಾರಾಜರವರ ಜಯಂತಿ ಅಂಗವಾಗಿ ಶಿವಾಜಿ ಸರ್ಕಲ್ ಧಾರವಾಡದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರವರ ಪುತ್ಥಳಿಗೆ ಮುಂಜಾನೆ 10. 30 ಗಂಟೆಗೆ ದುರ್ಗಮ್ಮ ಶಶಿಕಾಂತ ಬಿಜವಾಡ ಉಪ ಮಹಾಪೌರರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಇವರು ಮಾಲಾರೆ್ಣ ಮಾಡಿದರು. ಪಾಲಿಕೆ ಸದಸ್ಯರಾದ ಶಂಕರ ಸೇಳಕೆ, ಈರೇಶ ಅಂಚಟಗೇರಿ, ಸುರೇಶ ಬೇದ್ರೆ ಹಾಗೂ ವಲಯ ಸಹಾಯಕ ಆಯುಕ್ತರು ವ.ಕ. ನಂ-03 ಅರವಿಂದ ಜಮಖಂಡಿ ಮತ್ತು ಸಾರ್ವಜನಿಕರು ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 