ಮಡಿಕೇರಿ ಅಗಮಿಸಿದ ಮುಖ್ಯಮಂತ್ರಿ ಶ್ರೀ ಹೆಚ್ .ಡಿ ಕುಮಾರಸ್ವಾಮಿ ಅವರು ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದಕ್ಕೆ ತೆರಳುವ ಮುನ್ನ
ಮಡಿಕೇರಿ ಅಗಮಿಸಿದ ಮುಖ್ಯಮಂತ್ರಿ ಶ್ರೀ ಹೆಚ್ .ಡಿ ಕುಮಾರಸ್ವಾಮಿ ಅವರು ಅತಿವೃಷ್ಠಿ ಸಂತ್ರಸ್ತರೊಂದಿಗೆ ಸಂವಾದಕ್ಕೆ ತೆರಳುವ ಮುನ್ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ಇತರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ ಮಹೇಶ್ ಹಾಗೂ ಸಣ್ಣ ನೀರಾವರಿ ಸಚಿವರಾದ. ಪುಟ್ಟರಾಜು ಹಾಜರಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 