ಶಾಲೆಯಿಂದ ಹೊರಗುಳಿದ ಮಕ್ಕಳು ಮರಳಿ ಶಾಲೆಗೆ ದಾಖಲು
ಶಾಲೆಯಿಂದ ಹೊರಗುಳಿದ ಮಕ್ಕಳು ಮರಳಿ ಶಾಲೆಗೆ ದಾಖಲು
ಧಾರವಾಡ : ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಇಂದು ವಿದ್ಯಾಗಿರಿಗೆ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಶಾಲೆಗೆ ಮರಳಿಸಿ ಸೇರಿಸಿದ್ದಾರೆ.
3 ತಿಂಗಳ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರು ಹಾಗೂ ಕ್ಷೇತ್ರ ಶಿಕ್ಷಾಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿದ್ದರು.
ಆದರೆ ಈ ಮಕ್ಕಳು ಶಾಲೆಗೆ ಗೈರು ಹಾಜರಾದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂದು ಪುನಃ ಅವರ ವಾಸ ಸ್ಥಳಕ್ಕೆ ಹೋಗಿ ಪಾಲಕರ ಮನವೊಲಿಸಿ ಶಾಲೆಗೆ ಸೇರಿಸುವಲ್ಲಿ ಸಫಲರಾಗಿದ್ದಾರೆ. ಯಾವ ಯಾವ ಶಾಲೆಗಳಲ್ಲಿ ಇಂತಹ ಮಕ್ಕಳು ದಾಖಲಾಗಿದ್ದಾರೊ ಅವರ ಹಾಜರಾತಿ ಖಾತ್ರಿ ಪಡಿಸಲು ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಎಲ್ಲಾ ಶೈಕ್ಷಣಿಕ ಮಲ್ವಿಚಾರಕರಿಗೆ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಇತರೆ ಸ್ಥಳಗಳಿಗೆ ಭೇಟಿ ನೀಡಲು ಆದೇಶಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 