ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಪೋಸ್ಟರ್ ಬಿಡುಗಡೆ
Christian Development Corporation poster release
ಗದಗ 19 : ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತರಾಜನ್ ಜತ್ತಣ್ಣ ಅವರು ಗದಗ ಜಿಲ್ಲೆಗೆ ಬೇಟಿ ನೀಡಿ ಕ್ರಿಶ್ಚಿಯನ್ ಸಮುದಾಯದ ಸಿಎಸ್ಐ ಚರ್ಚ್ ಗದಗ ಸಭಾ ಭವನದಲಿ ್ಲ ಸೋಮವಾರ ಸಾಯಂಕಲ 4.00 ಗಂಟೆಗೆ 2025-26ನೇ ಸಾಲಿನ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ನಿಗಮದ ವಿವಿಧ ಯೋಜನೆಗಳ ಪೋಸ್ಟರ್ ಬಿಡುಗಡೆ ಹಾಗೂ ವಿವಿಧ ಯೋಜನೆಗಳ ಪ್ರಯೋಜನೆ ಪಡೆದುಕೊಳ್ಳಲು ಕ್ರಿಶ್ಚಿಯನ್ ಸಮುದಾಯದ ಫಲಾನುಭವಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಬದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಗದಗ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರಾದ ಸೈಯದ್ ಜೊುಹೈಬುಲ್ಲಾಹ್, ಸಿಬ್ಬಂದಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕ್ರಿಶ್ಚಿಯನ್ ಸಮುದಾಯದ ಮುಖಂಡರಾದ ಜೊಸೇಫ್ ಜೋಶಿ, ಎಲಿಷ್ ಕುಮಾರ, ರಿಜನಾಲ್ಡ್ ಫೌಂಡ್, ಶ್ರೀಮತಿ ಡೋರಿಟಾ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 