ಮಹಿಳಾ ವಿವಿಯಲ್ಲಿ ಸ್ವಚ್ಛ ಕ್ಯಾಂಪಸ್ ಅಭಿಯಾನ
ವಿಜಯಪುರ 05: ಸ್ವಚ್ಛ ಭಾರತ ಅಭಿಯಾನಕ್ಕೆ ಕೈಜೋಡಿಸುವ ನಿಟ್ಟಿನಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಕಯಂತ್ರ ವಿಜ್ಞಾನ ವಿಭಾಗದ ವತಿಯಿಂದ ಮಂಗಳವಾರ ಸ್ವಚ್ಛ ಕ್ಯಾಂಪಸ್ ಅಭಿಯಾನವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಜ್ಞಾನ ನಿಖಾಯದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಇದರ ಮುಂದುವರೆದ ಭಾಗವಾಗಿ ಸಸಿ ನೆಡುವ ಮತ್ತು ಸಸಿಗೆ ನೀರೆರೆಯುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಎಮ್.ಎಸ್.ಸಿ. ಮತ್ತು ಎಮ್.ಸಿ.ಎ. ವಿಭಾಗದ ಎಲ್ಲ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾಥರ್ಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಗಣಕಯಂತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಜಿ. ರಜಪೂತ್, ಪ್ರೊಅಜೀಜ್ ಮಕಾಂದಾರ್, ಪ್ರೊ.ರಮೇಶ್ ಕೆ. ಹಾಗೂ ಮತ್ತಿತರರು ಭಾಗವಹಿಸಿ ವಿದ್ಯಾಥರ್ಿಗಳಿಗೆ ಪ್ರೋತ್ಸಾಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 