ಕಾಮರ್ಿಕ ಅಧಿಕಾರಿಗಳು ತಾಯಿಯಂತೆ ಕೆಲಸ ಮಾಡಿ: ನ್ಯಾ. ಒಡೆಯರ
ಲೋಕದರ್ಶನ ವರದಿ
ಲಕ್ಷ್ಮೇಶ್ವರ 21: ಕಾಮರ್ಿಕ ಅಧಿಕಾರಿಗಳು ತಾಯಿಯಂತೆ ಕೆಲಸ ಮಾಡಲಿ ಎಂದು ಲಕ್ಷ್ಮೇಶ್ವರ ದೀವಾಣಿ ನ್ಯಾಯಾಧೀಶರಾದ ಎಂ ಆರ್ ಒಡೆಯರ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಮರ್ಿಕರು ಅಶಿಕ್ಷಿತರು, ಅಮಾಯಕರು ಇದ್ದು ಅವರಿಗೆ ದೊರಕುವಂತಹ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಕಾಮರ್ಿಕರಿಗೆ ಮಾಸ್ಕ ,ಸ್ಯಾನಿಟೈಜರ್,ಸಾಬೂನು ಇರುವ ಕೋವಿಡ್ 19 ಸುರಕ್ಷಾ ಕಿಟ್ ವಿತರಣೆ ಗದಗ ಜಿಲ್ಲಾ ಕಾಮರ್ಿಕರ ಅಧಿಕಾರಿ ಸುಧಾ ಗರಗ, ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಎಸ್ ಜಿ ಸಲಗರೆ, ಲಕ್ಷ್ಮೇಶ್ವರ ತಾಲ್ಲೂಕು ಕಟ್ಟಡ ಕಾಮರ್ಿಕರ ಸಂಘದ ಅಧ್ಯಕ್ಷರಾದ ದುರಗಪ್ಪ ಬಿಂಜಡಗಿ ಅವರು ಮಾತನಾಡಿ ಕಾಮರ್ಿಕರಿಗೆ ನಮ್ಮ ತಾಲೂಕಿನಲ್ಲಿ ಕಾಮರ್ಿಕರಿಗೆ ಸಿಗುವಂತಹ ಹಣ ಖಾತೆಗೆ ಜಮೆ ಅಗದೆ ಇರುವುದರ ಬಗ್ಗೆ ತಿಳಿಸಿದರು. ಲಕ್ಷ್ಮೇಶ್ವರ ಪುರಸಭೆಯ ಸದಸ್ಯರಾದ ಜಯಕ್ಕ ಕಳ್ಳಿ ಹಾಗೂ ಕಟ್ಟಡ ಅಪಾರ ಪ್ರಮಾಣದ ಕಟ್ಟಡ ಕಾಮರ್ಿಕರು ತಹಶೀಲ್ದಾರರ ಕಚೇರಿ ಆವರಣದಲ್ಲಿ ಸೇರಿ ಸಾಮಾಜಿಕ ಅಂತರ ಕಾಯ್ದುಕೊಂಡರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 