ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ
Concluding ceremony of self-contemplation program
ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ
ಕೊಪ್ಪಳ 17: ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಗವಿಮಠದ ಶಾಂತಿವನದಲ್ಲಿ ಆತ್ಮ ಚಿಂತನ ಕಾರ್ಯಕ್ರಮ ಸಮಾರೋಪ ಸಮಾರಂಭ ಜರಗಿತು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ ಬೆನಕನಹಳ್ಳಿಯ ಪರಮಪೂಜ್ಯ ದೇವಾನಂದ ಶರಣರು ಹಾಗೂ ಕಜ್ಜಿಡೋಣಿಯ ಪರಮಪೂಜ್ಯ ಕೃಷ್ಣಾನಂದ ಶಾಸ್ತ್ರಿಗಳು ಹಾಗೂ ರಾಯಚೂರಿನ ಹನುಮಂತ ಕಾಕರಗಲ್ ಇವರು ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ನಿನ್ನ ನಿಜವಿದನೇ ತಿಳಿಬೇರೆನ್ನದೆ ಎಲೆ ಮನುಜೆ ಈ ವಿಷಯದ ಕುರಿತಂತೆ ಅವರ ವಿಚಾರಧಾರೆಗಳನ್ನು ಆತ್ಮ ಚಿಂತನ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಿಳಿಹೇಳಿದರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಗವಿಸಿದ್ದಪ್ಪ ಕಾಣಿಹಾಳ್ ಮಾತನಾಡಿದರು ವೀರೇಶ್ ನಿರೂಪಿಸಿದರು ಪ್ರಶಾಂತ್ ವಂದಿಸಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 