ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ,
Condolences to the families affected by the electrical short circuit
ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಹಾನಿಯಾದ ಕುಟುಂಬದವರಿಗೆ ಸಾಂತ್ವನ
ಮುಂಡಗೋಡ 05: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಜೈತುನಾಬಿ ಗಾಡಿವಾಲಿ ಅವರ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಬಂಗಾರದ ಒಡವೆ, ನಗದು, ಬಟ್ಟೆ, ಪಾತ್ರೆ ಸೇರಿದಂತೆ ಅನೇಕ ಸಾಮಾಗ್ರಿಗಳು ಸುಟ್ಟು ಹಾನಿಗೆ ಒಳಗಾದ ಮನೆಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಮಂಗಳವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಶಾಸಕ ಶಿವರಾಮ ಹೆಬ್ಬಾರ್ ಅವರು ಸರ್ಕಾರದಿಂದ ನೂತನ ಮನೆ ಮಂಜೂರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲಾಗುವುದಾಗಿ ಎಂದು ಜೈತುನಾಬಿ ಗಾಡಿವಾಲಿ ಅವರಿಗೆ ಭರವಸೆ ನೀಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 