ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಪಿಯನ್ ಪಂದ್ಯಾವಳಿಗೆ ಆಯ್ಕೆಗೆ ಅಭಿನಂದನೆ
ಗದಗ 17: ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ದಿ. 21 ರಿಂದ 24 ರವರೆಗೆ ನಡೆಯಲಿರುವ 23 ನೇ ರಾಷ್ಟ್ರೀಯ ರೋಡ ಸೈಕ್ಲಿಂಗ್ ಚಾಂಫಿಯನ್ ಪಂದ್ಯಾವಳಿಗೆ ಗದಗ ಕ್ರೀಡಾ ಶಾಲೆಯ ಕ್ರೀಡಾಪಟು ಕುಮಾರಿ ಪವಿತ್ರಾ ಕುರ್ತಕೋಟಿ ಆಯ್ಕೆಯಾಗಿರುವುದಕ್ಕೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಯುವ ಸಬಲೀಕರಣ ಇಲಾಖಾ ಸಹಾಯಕ ನಿದರ್ೇಶಕ ಬಿ.ಬಿ.ವಿಶ್ವನಾಥ ಹಾಗೂ ಕ್ರೀಡಾ ತರಬೇತಿದಾರರು ಶುಭ ಹಾರೈಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 