ಗಂಗಣ್ಣಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ15 : ಧಾರವಾಡದ ಕೆಸಿಸಿ ಬ್ಯಾಂಕಿಗೆ ಎರಡನೇ ಬಾರಿ ನಿದರ್ೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಗಂಗಣ್ಣ ಸಾತಣ್ಣವರ ಅವರನ್ನು ತಾಲೂಕಿನ ಹುಲಗೂರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ) ಹುಲಗೂರ ವತಿಯಿಂದ ಸನ್ಮಾನಿಸಿಲಾಯಿತು.
ಸಂಘದ ಅದ್ಯಕ್ಷ ವಿರೇಶ ಸೊಬರದ, ಯಲ್ಲಪ್ಪಗೌಡ ಪಾಟೀಲ, ಶಿವಪ್ಪ ಚಕ್ರಸಾಲಿ, ಶೇಖಣ್ಣ ಗಣಾಚಾರಿ, ಶಂಕರಗೌಡ ಆವೋಜಿ, ವಿ ಟಿ ಪಾಟೀಲ, ವಿ ಎಫ್ ಸುರಪಗಟ್ಟಿ ಸೇರಿದಂತೆ ಇತರರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 