ಕಾಂಗ್ರೆಸ್ ಕಾರ್ಯಕರ್ತರು ತಿವೃವಾಗಿ ಖಂಡಿಸಿ ರಾಜಿನಾಮೆಗೆ ಒತ್ತಾಯಿಸಿದರು,
Congress workers strongly condemned and demanded his resignation.
ಫೋಟೋ ಸುದ್ದಿ
ಧಾರವಾಢ 19 : ಡಿಸೆಂಬರ್ 17 ರಂದು ಕೇಂದ್ರ ಗೃಹ ಸಚಿವರಾದ ಅಮಿತ ಶಹಾ ಅವರು ರಾಜ್ಯ ಸಭೆಯಲ್ಲಿ ಭಾರತ ರತ್ನ ಬಿ ಆರ್ ಅಂಬೇಡ್ಕರ ಅವರ ಬಗೆ ಆಡಿರುವ ಅವಹೇಳನಕಾರಿ ಮಾತುಗಳನ್ನು ರಾಬರ್ಟ ದದ್ದಾಪುರಿ, ಕಾಂಗ್ರೆಸ್ ಕಾರ್ಯಕರ್ತರು ತಿವೃವಾಗಿ ಖಂಡಿಸಿ ರಾಜಿನಾಮೆಗೆ ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 