ಗುರ್ಲಾಪೊರದ ಅಯ್ಯಪ್ಪನಿಗೆ ಪಟ್ಟಾಭೀಷೇಕ
Coronation of Ayyappa of Gurlapora
ಗುರ್ಲಾಪೂರ 17 : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹ್ರದಯಬಾಗದಲ್ಲಿರುವ ಅಯ್ಯಪ್ಪಸ್ವಾಮಿಯ ಗುರುವಾರ ದಿ.14ರಂದು ಮಕರ ಸಂಕ್ರಮಣ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನಿದ್ಯದಲ್ಲಿ ಅತಿ ವಿಜ್ರಬಂನೆಯಿಂದ ಅಯ್ಯಪ್ಪನಿಗೆ ಪಟ್ಟಾಭೀಷೇಕ ನಡೆಯಿತು. ಸಂಜೆೆ 5 ಗಂಟೆಗೆ ಅಯ್ಯಪ್ಪನ ಕನ್ಯಾಸ್ವಾಮಿಗಳು ಹಾಗು ಗುರುಸ್ವಾಮಿಗಳು ಮಕ್ಕಳು ಮುತೈದೆರು ಸೇರಿ ಗ್ರಾಮದ ಕಂಬಳಿ ಪಲಾಟದ ವೀರಭದ್ರೇಶ್ವರ ದೇವಸ್ಥಾಣದಲ್ಲಿರುವ ಅಯ್ಯಪ್ಪ ಆಬರಣದ ಪೆಟ್ಟಿಗೆಯನ್ನು ವಿಷೇಶ ಪೋಜೆ ಮಾಡಿ ಪ್ರಮುಖ ರಸ್ಥೆಗಳಲ್ಲಿ ಅಯ್ಯಪ್ಪಣ ಪಲ್ಲಕ್ಕಿ ಉತ್ಸವದೋಂದಿಗೆ ಸಕಲ ವಾದ್ಯವ್ರಂದದೂದಿಗೆ ಸಾಗುತ್ತಾ ಅಯ್ಯಪ್ಪಣ ಸನ್ನಿಧಾನಕ್ಕೆ ಬಂದು ಅಯ್ಯಪ್ಪಣಿಗೆ ಆಬರಣ ತೋಡಿಸಿ ಸ್ವಾಮಿಯನ್ನ ಶ್ರಗರಿಸಿ ಮಹಾಪೂಜೆಯನ್ನು ಗುರುಸ್ವಾಮಿಗಳು ಹಾಗು ಕನ್ನಾಸ್ವಾಮಿಗಳು ಮಾಡಿ ಸ್ವಾಮಿಯ ದರ್ಶನ ಪಡೆದು ಜೀವನ ಪಾವನ ಮಾಡಿಕೋಂಡರು ನಂತರ ಮಹಾಪೂಜೆಗೆ ಬಂದ ಭಕ್ತರೆಲ್ಲರು ಅಯ್ಯಪ್ಪನ ಶರಣು ಗೋಶಣೆಯೊಂದಿಗೆ ಹಾಡವನ್ನು ಹಾಡಿ. ನಂತರ ಅಯ್ಯಪ್ಪಣಿಗೆ ಹಾಗೂ ಗಣಪತಿಗೆ ಸಕಲ ದೇವರಿಗೆ ಮಹಾಮಂಗಳಾರತಿ ಮಾಡಿ ಎಲ್ಲ ಭಕ್ತರು ಮಹಾಪ್ರಸಾದ ತಗೆದು ಕೊಂಡು ತಮ್ಮ ಜೀವನ ಪಾವಣಮಾಡಿಕೊಂಡರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 