ಬೈಲಹೊಂಗಲದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ
ಲೋಕದರ್ಶನ ವರದಿ
ಬೈಲಹೊಂಗಲ,16:- ಬೈಲಹೊಂಗಲದಿಂದ ಶಬರಿ ಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ ಕೈಕೊಂಡಿರುವ ನಾಗರಾಜ ಆಗಾಸಿ ಅವರನ್ನು ಪಟ್ಟಣದ ಸಮಗಾರ ಹರಳಯ್ಯಾ ಸಮಾಜ ಬಾಂಧವರು ಸತ್ಕರಿಸಿ, ಬೀಳ್ಕೋಟ್ಟರು.
ಇದೇ ವೇಳೆ ನಾಗರಾಜ ಆಗಾಸಿಯವರು ಇರು ಮುಡಿ ಕಟ್ಟಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶೇಖರ ಕಟ್ಟಿಮನಿ, ಸಂತೋಷ ದೊಡಮನಿ, ಅಜರ್ುನ ರಾಯಭಾಗ, ರಾಜೇಶ ತೋರಗಲ್ಲ, ಪರಶುರಾಮ ರಾಯಭಾಗ, ಬಸವರಾಜ ಕಿತ್ತೂರ, ತಿಪ್ಪಣ್ಣ ಸವದತ್ತಿ, ಮೋಹನ ಮುರಗೋಡ, ಪರಶುರಾಮ ಬನ್ನಿಗಿಡದ, ಕೃಷ್ಣ ಕಟ್ಟಿಮನಿ ಉಪಸ್ಥಿತರಿದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 