ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
D Veeresh has a Ph.D
ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
ಮುಳಗುಂದ 22: ಪಟ್ಟಣದ ಮಲ್ಲೇಶಪ್ಪ ಬಳ್ಳಾರಿ ಮತ್ತು ಸುಲೋಚನ ಬಳ್ಳಾರಿಯವರ ಮಗನಾದ ಡಿ ವೀರೇಶ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗವು ಪಿಎಚ್.ಡಿ ಪದವಿಯನ್ನು ನೀಡಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಅಮರೇಶ ಯಾತಗಲ್ ಅವರ ಮಾರ್ಗದರ್ಶನದಲ್ಲಿ ’ವಿಜಯನಗರ ಜಿಲ್ಲೆಯ ಸ್ಮಾರಕ ಶಿಲ್ಪಗಳು’ ವಿಷಯದ ಕುರಿತು ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಡಾ. ಡಿ. ವೀರೇಶ ಅವರಿಗೆ ಪಟ್ಟಣದ ವೀರಶೈವ ಲಿಂಗಾಯತ ಸಮಾಜದ ಹಿರಿಯರು, ಕುಟುಂಭವರ್ಗ, ಸ್ನೇಹಬಳಗ ಶುಭಹಾರೈಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 