ಮುಂಡಗೋಡುಗೆ ದಲೈಲಾಮಾ ಆಗಮನ
Dalai Lama arrives in Mundagodu
ಹುಬ್ಬಳ್ಳಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಶುಕ್ರವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ಮುಂಡಗೋಡು ಟಿಬೆಟಿಯನ್ ಶಿಬಿರದಲ್ಲಿ 45 ದಿನಗಳ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ದಲೈಲಾಮಾ ಅವರನ್ನು ಬರಮಾಡಿಕೊಂಡರು. ದಲೈ ಲಾಮಾ ಅವರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ಮುಂಡಗೋಡ ಶಿಬಿರಕ್ಕೆ ತೆರಳಿದರು.
ಕೇಂದ್ರ ಗೃಹ ಸಚಿವಾಲಯ ವಿದೇಶಿ ಪ್ರಜೆಗಳಿಗೆ PAP
ಪರವಾನಗಿ ಅಥವಾ ಸಂರಕ್ಷಿತ ಪ್ರದೇಶ ಪರವಾನಗಿಯನ್ನು ಕೋರಿದೆ. ಭಾರತೀಯ ಸಂದರ್ಶಕರನ್ನು ಹೊರತುಪಡಿಸಿ ಯಾರಾದರೂ ಮುಂದಿನ 45 ದಿನಗಳವರೆಗೆ ಮುಂಡಗೋಡದಲ್ಲಿರುವ ಶಿಬಿರಕ್ಕೆ ಭೇಟಿ ನೀಡಲು ಪೂರ್ವಾನುಮತಿ ಪಡೆಯಬೇಕು. ನೇಪಾಳ ಮತ್ತು ಭೂತಾನ್ ನಾಗರಿಕರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅವರು ಸರ್ಕಾರ ನೀಡುವ ಗುರುತಿನ ಚೀಟಿಗಳನ್ನು ಕೊಂಡೊಯ್ಯಬಹುದಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 